23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

ಬೆಳ್ತಂಗಡಿ: 2025ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಮರೋಡಿಯ ಸ್ವಸ್ತಿಕ್ ಪೂಜಾರಿ ರವರು ಸಮಾಜ ಸೇವೆ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದು, ನಂತರ 2025ರ ಡಿಸೆಂಬ‌ರ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಇವರು ಮರೋಡಿ ಮುಡಾಯಿಪಲ್ಕೆಯ ಶ್ರೀಮತಿ ಸೀಮಾ ಲಕ್ಷ್ಮಣ ಪೂಜಾರಿಯವರ ಪುತ್ರ.

Related posts

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya
error: Content is protected !!