ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

ಬೆಳ್ತಂಗಡಿ: 2025ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಮರೋಡಿಯ ಸ್ವಸ್ತಿಕ್ ಪೂಜಾರಿ ರವರು ಸಮಾಜ ಸೇವೆ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದು, ನಂತರ 2025ರ ಡಿಸೆಂಬ‌ರ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಇವರು ಮರೋಡಿ ಮುಡಾಯಿಪಲ್ಕೆಯ ಶ್ರೀಮತಿ ಸೀಮಾ ಲಕ್ಷ್ಮಣ ಪೂಜಾರಿಯವರ ಪುತ್ರ.

Related posts

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಶಿಶಿಲ: ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯಾದಿಂದ ಪಾರು

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!