32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು.

ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್ ಹೆಚ್. ಹೊಸಪಟ್ಣ, ಸುರೇಶ್ ಪೂಜಾರಿ ಪರಾರಿ, ರವಿ ಪೂಜಾರಿ ತಿಮರಡ್ಡ, ಯೋಗೀಶ್ ಪೂಜಾರಿ ನಾರ‍್ಮೇರು, ಮೋನಪ್ಪ ಗೌಡ ಜೋಗಿಲಬೆಟ್ಟು, ಹೇಮಾವತಿ ಬಾಡಾರು, ರೇವತಿ ಬ್ರಾಣಿಗೇರಿ, ಮಾಲತಿ ಅಂಗರದಡ್ಡು, ರಾಜೀವಿ ಹೊಸಪಟ್ಣ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ನಾಗೇಂದ್ರ ಬಿ. ಭಾಗವಹಿಸಿದ್ದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ರಂಜಿತ್ ವಿ.ಎಸ್., ಹಾಲು ಪರೀಕ್ಷಕ ವಿಕಾಸ್ ಪೂಜಾರಿ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!