ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಸದಾಶಿವ ಶೆಟ್ಟಿ ಅಭಿಮಾನಿ ಸಂಘ ಬೆಳ್ತಂಗಡಿ ಇದರ ಸಂಘಟಕರಾದ ಸಂದೀಪ್ ಶೆಟ್ಟಿ ಮಂದರ್ಸ ತಾಳಿಪಾಡಿಗುತ್ತು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಾರ್ಗದರ್ಶಕರು, ಹಿರಿಯರಾದ ಸದಾಶಿವ ಶೆಟ್ಟಿ ಅವರಿಗೆ ಮುಂದೆಯೂ ಗೌರವ ಸಿಗುವಂತಾಗಲಿ ಮತ್ತು ಅವರ ಈಯೊಂದು ತೀರ್ಮಾನ ಹರ್ಷವನ್ನು ತಂದಿದೆ. ಬಡವರಿಗೆ ಮತ್ತು ಧೀನ ದಲಿತರಿಗೆ, ಸಂಘ ಸಂಸ್ಥೆಗಳಿಗೆ ಇನ್ನಷ್ಟು ಅವರ ಸೇವೆ, ಸಹಕಾರ ಸಿಗುವಂತಾಗಲಿ ಎಂದು ತಿಳಿಸಿರುತ್ತಾರೆ.

Related posts

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!