23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ| ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ರೂ . 1,45,000 ಮೌಲ್ಯದ ಸ್ಮಾರ್ಟ್ ಟಿವಿ ಯನ್ನು ಇಂದು ಬಿಡುಗಡೆ ಮಾಡಲಾಯಿತು.

ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ತಾವು ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕರಿಯಾಗಿದೆ ತಮ್ಮ ಈ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಮೇಲಿನ ಕಾಳಜಿಗೆ ನಾವು ಸದಾ ಋಣಿಯಾಗಿದ್ದೇವೆ.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಎಇ.ಎಮ್.ಸಿ ಅಧ್ಯಕ್ಷ ಅನಿಲ ಕುಮಾರ್, ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ, ಪಾರೆಂಕಿ ಸಿ ಒಕ್ಕೂಟ ಅಧ್ಯಕ್ಷ ಹರೀಶ, ಶಾಲಾ ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ, ಶ್ರೀಮತಿ ಶ್ರದ್ದಾ, ವಿದ್ಯಾ,ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಹಾಗೂ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಇಕ್ಬಾಲ್, ವಿದ್ಯಾರ್ಥಿ ಪಾಲಕರು ವಿಜಯಶ್ರೀ, ಶಶಿಕಲಾ, ಶಾಂತ, ಸುಜಾತ, ಚೈತ್ರ, ಸಂದ್ಯಾ, ಶಕುಂತಲಾ, ಸುಶೀಲ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
error: Content is protected !!