ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ| ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ರೂ . 1,45,000 ಮೌಲ್ಯದ ಸ್ಮಾರ್ಟ್ ಟಿವಿ ಯನ್ನು ಇಂದು ಬಿಡುಗಡೆ ಮಾಡಲಾಯಿತು.

ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ತಾವು ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕರಿಯಾಗಿದೆ ತಮ್ಮ ಈ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಮೇಲಿನ ಕಾಳಜಿಗೆ ನಾವು ಸದಾ ಋಣಿಯಾಗಿದ್ದೇವೆ.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಎಇ.ಎಮ್.ಸಿ ಅಧ್ಯಕ್ಷ ಅನಿಲ ಕುಮಾರ್, ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ, ಪಾರೆಂಕಿ ಸಿ ಒಕ್ಕೂಟ ಅಧ್ಯಕ್ಷ ಹರೀಶ, ಶಾಲಾ ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ, ಶ್ರೀಮತಿ ಶ್ರದ್ದಾ, ವಿದ್ಯಾ,ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಹಾಗೂ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಇಕ್ಬಾಲ್, ವಿದ್ಯಾರ್ಥಿ ಪಾಲಕರು ವಿಜಯಶ್ರೀ, ಶಶಿಕಲಾ, ಶಾಂತ, ಸುಜಾತ, ಚೈತ್ರ, ಸಂದ್ಯಾ, ಶಕುಂತಲಾ, ಸುಶೀಲ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya
error: Content is protected !!