23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಧಿಕಾರಿಯಾಗಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ  ಗಣೇಶ್ ಪೂಜಾರಿ ಅವರು ಫೆ.27ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅವರಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಶಕುಂತಲಾ ಶೆಣೈ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಎನ್, ಮೂಡಬಿದಿರೆ ತಾಲೂಕು ಪಂಚಾಯತ್ ಇಓ ಕುಸುಮಾಧರ್, ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್,  ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಧಾಕರ್, ಪಂಚಾಯತ್ ನೌಕರರ ಸಂಘದ ಸಂಘದ ಅಧ್ಯಕ್ಷ ಸತೀಶ್ ನಾರಾವಿ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ನಿವೃತ್ತ ಪ್ರಭಾರ ಪಿಡಿಓ ದಿನೇಶ್ ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನೌಕರರು, ವಿವಿಧ ಇಲಾಖೆಗಳ ಅಧಿಕಾರಿಗಳು ಗಣೇಶ್ ಅವರ ನಿವೃತ್ತ ಜೀವನಕ್ಕೆ ಶುಭ ಕೋರಿದರು.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!