23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ, ಸಾಲಿಯಾನ್ ವೈನ್ಸ್, ಬಾರ್ & ರೆಸ್ಟೋರೆಂಟ್ ಮಾಲಕ ಅಭಿನಂದನ್ ಹರೀಶ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಮಂಗಳೂರಿನ ಸಾಯಿಪ್ಯಾಲೇಸ್ ನಲ್ಲಿ ಫೆ 26 ರಂದು ನಡೆದ ಮಹಾ ಸಭೆಯಲ್ಲಿ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ನೂತನ ಸಮಿತಿಯನ್ನು ರಚಿಸಲಾಯಿತು.

ಅಭಿನಂದನ್ ಹರೀಶ್ ಕುಮಾರ್ ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಯುವ ನಾಯಕ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿರುವ ಸಾಲಿಯಾನ್ ವೈನ್ಸ್ ಮತ್ತು ಬಾರ್ & ರೆಸ್ಟೋರೆಂಟ್ ನ ಮಾಲಕರಾಗಿದ್ದು,ಯುವ ಸಂಘಟಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆಯಾಗಿದ್ದು ಜಿಲ್ಲಾ ಮಟ್ಟದಲ್ಲಿ ಈ ಸಂಘವು ಇನ್ನಷ್ಟು ಗಟ್ಟಿಯಾಗಲಿದೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya
error: Content is protected !!