22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

ಕಡಿರುದ್ಯಾವರ : ಇಲ್ಲಿನ ಕೊಪ್ಪದಗಂಡಿ ನಿವಾಸಿ
ಶ್ರೀಮತಿ ನಂದಾರು ( 78ವ) ಇವರು ಅಲ್ಪಕಾಲದ
ಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್
ಆಸ್ಪತ್ರೆಯಲ್ಲಿ ಫೆ.26 ಗುರುವಾರ ನಿಧನ ಹೊಂದಿದ್ದಾರೆ.
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಸಮಿತಿಯ ಮಾಜಿ ಸಂಚಾಲಕರು ಹಾಗೂ
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕೆ.ನೇಮಿರಾಜ್ ಕಿಲ್ಲೂರ್ ರವರ ತಾಯಿಯವರಾದ ‌ಇವರು
ಎರಡು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇವರು ಈ ಹಿಂದೆ ಮಿತ್ತಬಾಗಿಲು ಮಂಡಲ ಪಂಚಾಯತ್ ಸದಸ್ಯರಾಗಿ ಜನಸೇವೆ ಮಾಡಿದ್ದು, ಸ್ಥಳೀಯ ಜನರ ಪ್ರೀತಿಯ ನಂದಾರಕ್ಕ
ಆಗಿದ್ದರು. ಮೃತರ ಅಂತ್ಯಕ್ರಿಯೆ ಫೆ.27‌ ಶುಕ್ರವಾರ ಬೆಳಿಗ್ಗೆ 11-30 ಕ್ಕೆ
ಕೊಪ್ಪದಗಂಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

.

Related posts

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಇಳoತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ವಿಧಿವಶ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!