37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

ಬೆಳ್ತಂಗಡಿ: 2025ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಮರೋಡಿಯ ಸ್ವಸ್ತಿಕ್ ಪೂಜಾರಿ ರವರು ಸಮಾಜ ಸೇವೆ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದು, ನಂತರ 2025ರ ಡಿಸೆಂಬ‌ರ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಇವರು ಮರೋಡಿ ಮುಡಾಯಿಪಲ್ಕೆಯ ಶ್ರೀಮತಿ ಸೀಮಾ ಲಕ್ಷ್ಮಣ ಪೂಜಾರಿಯವರ ಪುತ್ರ.

Related posts

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya
error: Content is protected !!