22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು.

ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್ ಹೆಚ್. ಹೊಸಪಟ್ಣ, ಸುರೇಶ್ ಪೂಜಾರಿ ಪರಾರಿ, ರವಿ ಪೂಜಾರಿ ತಿಮರಡ್ಡ, ಯೋಗೀಶ್ ಪೂಜಾರಿ ನಾರ‍್ಮೇರು, ಮೋನಪ್ಪ ಗೌಡ ಜೋಗಿಲಬೆಟ್ಟು, ಹೇಮಾವತಿ ಬಾಡಾರು, ರೇವತಿ ಬ್ರಾಣಿಗೇರಿ, ಮಾಲತಿ ಅಂಗರದಡ್ಡು, ರಾಜೀವಿ ಹೊಸಪಟ್ಣ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ನಾಗೇಂದ್ರ ಬಿ. ಭಾಗವಹಿಸಿದ್ದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ರಂಜಿತ್ ವಿ.ಎಸ್., ಹಾಲು ಪರೀಕ್ಷಕ ವಿಕಾಸ್ ಪೂಜಾರಿ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!