September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು.

ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್ ಹೆಚ್. ಹೊಸಪಟ್ಣ, ಸುರೇಶ್ ಪೂಜಾರಿ ಪರಾರಿ, ರವಿ ಪೂಜಾರಿ ತಿಮರಡ್ಡ, ಯೋಗೀಶ್ ಪೂಜಾರಿ ನಾರ‍್ಮೇರು, ಮೋನಪ್ಪ ಗೌಡ ಜೋಗಿಲಬೆಟ್ಟು, ಹೇಮಾವತಿ ಬಾಡಾರು, ರೇವತಿ ಬ್ರಾಣಿಗೇರಿ, ಮಾಲತಿ ಅಂಗರದಡ್ಡು, ರಾಜೀವಿ ಹೊಸಪಟ್ಣ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ನಾಗೇಂದ್ರ ಬಿ. ಭಾಗವಹಿಸಿದ್ದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ರಂಜಿತ್ ವಿ.ಎಸ್., ಹಾಲು ಪರೀಕ್ಷಕ ವಿಕಾಸ್ ಪೂಜಾರಿ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
error: Content is protected !!