37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಸದಾಶಿವ ಶೆಟ್ಟಿ ಅಭಿಮಾನಿ ಸಂಘ ಬೆಳ್ತಂಗಡಿ ಇದರ ಸಂಘಟಕರಾದ ಸಂದೀಪ್ ಶೆಟ್ಟಿ ಮಂದರ್ಸ ತಾಳಿಪಾಡಿಗುತ್ತು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಾರ್ಗದರ್ಶಕರು, ಹಿರಿಯರಾದ ಸದಾಶಿವ ಶೆಟ್ಟಿ ಅವರಿಗೆ ಮುಂದೆಯೂ ಗೌರವ ಸಿಗುವಂತಾಗಲಿ ಮತ್ತು ಅವರ ಈಯೊಂದು ತೀರ್ಮಾನ ಹರ್ಷವನ್ನು ತಂದಿದೆ. ಬಡವರಿಗೆ ಮತ್ತು ಧೀನ ದಲಿತರಿಗೆ, ಸಂಘ ಸಂಸ್ಥೆಗಳಿಗೆ ಇನ್ನಷ್ಟು ಅವರ ಸೇವೆ, ಸಹಕಾರ ಸಿಗುವಂತಾಗಲಿ ಎಂದು ತಿಳಿಸಿರುತ್ತಾರೆ.

Related posts

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!