ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಸದಾಶಿವ ಶೆಟ್ಟಿ ಅಭಿಮಾನಿ ಸಂಘ ಬೆಳ್ತಂಗಡಿ ಇದರ ಸಂಘಟಕರಾದ ಸಂದೀಪ್ ಶೆಟ್ಟಿ ಮಂದರ್ಸ ತಾಳಿಪಾಡಿಗುತ್ತು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಾರ್ಗದರ್ಶಕರು, ಹಿರಿಯರಾದ ಸದಾಶಿವ ಶೆಟ್ಟಿ ಅವರಿಗೆ ಮುಂದೆಯೂ ಗೌರವ ಸಿಗುವಂತಾಗಲಿ ಮತ್ತು ಅವರ ಈಯೊಂದು ತೀರ್ಮಾನ ಹರ್ಷವನ್ನು ತಂದಿದೆ. ಬಡವರಿಗೆ ಮತ್ತು ಧೀನ ದಲಿತರಿಗೆ, ಸಂಘ ಸಂಸ್ಥೆಗಳಿಗೆ ಇನ್ನಷ್ಟು ಅವರ ಸೇವೆ, ಸಹಕಾರ ಸಿಗುವಂತಾಗಲಿ ಎಂದು ತಿಳಿಸಿರುತ್ತಾರೆ.

Related posts

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya
error: Content is protected !!