July 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಸದಾಶಿವ ಶೆಟ್ಟಿ ಅಭಿಮಾನಿ ಸಂಘ ಬೆಳ್ತಂಗಡಿ ಇದರ ಸಂಘಟಕರಾದ ಸಂದೀಪ್ ಶೆಟ್ಟಿ ಮಂದರ್ಸ ತಾಳಿಪಾಡಿಗುತ್ತು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಾರ್ಗದರ್ಶಕರು, ಹಿರಿಯರಾದ ಸದಾಶಿವ ಶೆಟ್ಟಿ ಅವರಿಗೆ ಮುಂದೆಯೂ ಗೌರವ ಸಿಗುವಂತಾಗಲಿ ಮತ್ತು ಅವರ ಈಯೊಂದು ತೀರ್ಮಾನ ಹರ್ಷವನ್ನು ತಂದಿದೆ. ಬಡವರಿಗೆ ಮತ್ತು ಧೀನ ದಲಿತರಿಗೆ, ಸಂಘ ಸಂಸ್ಥೆಗಳಿಗೆ ಇನ್ನಷ್ಟು ಅವರ ಸೇವೆ, ಸಹಕಾರ ಸಿಗುವಂತಾಗಲಿ ಎಂದು ತಿಳಿಸಿರುತ್ತಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya
error: Content is protected !!