ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ| ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ರೂ . 1,45,000 ಮೌಲ್ಯದ ಸ್ಮಾರ್ಟ್ ಟಿವಿ ಯನ್ನು ಇಂದು ಬಿಡುಗಡೆ ಮಾಡಲಾಯಿತು.

ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ತಾವು ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕರಿಯಾಗಿದೆ ತಮ್ಮ ಈ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಮೇಲಿನ ಕಾಳಜಿಗೆ ನಾವು ಸದಾ ಋಣಿಯಾಗಿದ್ದೇವೆ.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಎಇ.ಎಮ್.ಸಿ ಅಧ್ಯಕ್ಷ ಅನಿಲ ಕುಮಾರ್, ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ, ಪಾರೆಂಕಿ ಸಿ ಒಕ್ಕೂಟ ಅಧ್ಯಕ್ಷ ಹರೀಶ, ಶಾಲಾ ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ, ಶ್ರೀಮತಿ ಶ್ರದ್ದಾ, ವಿದ್ಯಾ,ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಹಾಗೂ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಇಕ್ಬಾಲ್, ವಿದ್ಯಾರ್ಥಿ ಪಾಲಕರು ವಿಜಯಶ್ರೀ, ಶಶಿಕಲಾ, ಶಾಂತ, ಸುಜಾತ, ಚೈತ್ರ, ಸಂದ್ಯಾ, ಶಕುಂತಲಾ, ಸುಶೀಲ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya
error: Content is protected !!