23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

ಬೆಳ್ತಂಗಡಿ: ಗೆಜ್ಜೆಗಿರಿ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಇವರನ್ನು ಕ್ಷೇತ್ರದ ಸೇವೆಗಾಗಿ ಪ್ರಸಾದ ರೂಪವಾಗಿ ಶಾಲೂ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೇರಾಜೆ, ನಾರಾಯಣ ಮಚ್ಚಿನ ಹಾಗೂ ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕರು ಮತ್ತು ಆಡಳಿತ ಸದಸ್ಯರಾದ ನಿತ್ಯಾನಂದ ಎನ್ ನಾವರ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!