23.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

ಉಜಿರೆ :ಇಲ್ಲಿಯ ಬಿ.ಎಂ. ಮೆಡಿಕಲ್ ಹತ್ತಿರ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಾ.1ರಂದು ಶುಭಾರಂಭಗೊಳ್ಳಲಿದೆ.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯ ರವರು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕ ಸುನಿಲ್ ಕೆ ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ಎಲ್ಲಾ ಅಂತಾರಾಷ್ಟ್ರೀಯ ಕಂಪೆನಿಯ ಎಲ್.ಇ.ಡಿ ಟಿ.ವಿ., ರೆಫ್ರಿಜರೇಟರ್, ವಾಶಿಂಗ್ ಮೆಶಿನ್, ಎ.ಸಿ., ಮಿಕ್ಸಿ, ಗ್ರೆಂಡ‌ರ್, ಸ್ಟೆಬಿಲೈಸರ್, ಹಾಗೂ ಫರ್ನಿಚರ್ಸ್ ಇನ್ನಿತರ ಗೃಹೋಪಯೋಗಿ ಎಲೆಕ್ಟ್ರಾನಿಕ್ಸ್ ವಸ್ತುಗಳು ಕೈಗೆಟುಕುವ ದರದಲ್ಲಿ ಲಭ್ಯವಿದೆ.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya
error: Content is protected !!