23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

ಕಡಿರುದ್ಯಾವರ : ಇಲ್ಲಿನ ಕೊಪ್ಪದಗಂಡಿ ನಿವಾಸಿ
ಶ್ರೀಮತಿ ನಂದಾರು ( 78ವ) ಇವರು ಅಲ್ಪಕಾಲದ
ಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್
ಆಸ್ಪತ್ರೆಯಲ್ಲಿ ಫೆ.26 ಗುರುವಾರ ನಿಧನ ಹೊಂದಿದ್ದಾರೆ.
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಸಮಿತಿಯ ಮಾಜಿ ಸಂಚಾಲಕರು ಹಾಗೂ
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕೆ.ನೇಮಿರಾಜ್ ಕಿಲ್ಲೂರ್ ರವರ ತಾಯಿಯವರಾದ ‌ಇವರು
ಎರಡು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇವರು ಈ ಹಿಂದೆ ಮಿತ್ತಬಾಗಿಲು ಮಂಡಲ ಪಂಚಾಯತ್ ಸದಸ್ಯರಾಗಿ ಜನಸೇವೆ ಮಾಡಿದ್ದು, ಸ್ಥಳೀಯ ಜನರ ಪ್ರೀತಿಯ ನಂದಾರಕ್ಕ
ಆಗಿದ್ದರು. ಮೃತರ ಅಂತ್ಯಕ್ರಿಯೆ ಫೆ.27‌ ಶುಕ್ರವಾರ ಬೆಳಿಗ್ಗೆ 11-30 ಕ್ಕೆ
ಕೊಪ್ಪದಗಂಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

.

Related posts

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!