July 23, 2026
ನಿಧನ

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

ಕಡಿರುದ್ಯಾವರ : ಇಲ್ಲಿನ ಕೊಪ್ಪದಗಂಡಿ ನಿವಾಸಿ
ಶ್ರೀಮತಿ ನಂದಾರು ( 78ವ) ಇವರು ಅಲ್ಪಕಾಲದ
ಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್
ಆಸ್ಪತ್ರೆಯಲ್ಲಿ ಫೆ.26 ಗುರುವಾರ ನಿಧನ ಹೊಂದಿದ್ದಾರೆ.
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಸಮಿತಿಯ ಮಾಜಿ ಸಂಚಾಲಕರು ಹಾಗೂ
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕೆ.ನೇಮಿರಾಜ್ ಕಿಲ್ಲೂರ್ ರವರ ತಾಯಿಯವರಾದ ‌ಇವರು
ಎರಡು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇವರು ಈ ಹಿಂದೆ ಮಿತ್ತಬಾಗಿಲು ಮಂಡಲ ಪಂಚಾಯತ್ ಸದಸ್ಯರಾಗಿ ಜನಸೇವೆ ಮಾಡಿದ್ದು, ಸ್ಥಳೀಯ ಜನರ ಪ್ರೀತಿಯ ನಂದಾರಕ್ಕ
ಆಗಿದ್ದರು. ಮೃತರ ಅಂತ್ಯಕ್ರಿಯೆ ಫೆ.27‌ ಶುಕ್ರವಾರ ಬೆಳಿಗ್ಗೆ 11-30 ಕ್ಕೆ
ಕೊಪ್ಪದಗಂಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

.

Related posts

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!