25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

ಬೆಳ್ತಂಗಡಿ: 2025ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಮರೋಡಿಯ ಸ್ವಸ್ತಿಕ್ ಪೂಜಾರಿ ರವರು ಸಮಾಜ ಸೇವೆ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದು, ನಂತರ 2025ರ ಡಿಸೆಂಬ‌ರ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಇವರು ಮರೋಡಿ ಮುಡಾಯಿಪಲ್ಕೆಯ ಶ್ರೀಮತಿ ಸೀಮಾ ಲಕ್ಷ್ಮಣ ಪೂಜಾರಿಯವರ ಪುತ್ರ.

Related posts

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!