37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು.

ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್ ಹೆಚ್. ಹೊಸಪಟ್ಣ, ಸುರೇಶ್ ಪೂಜಾರಿ ಪರಾರಿ, ರವಿ ಪೂಜಾರಿ ತಿಮರಡ್ಡ, ಯೋಗೀಶ್ ಪೂಜಾರಿ ನಾರ‍್ಮೇರು, ಮೋನಪ್ಪ ಗೌಡ ಜೋಗಿಲಬೆಟ್ಟು, ಹೇಮಾವತಿ ಬಾಡಾರು, ರೇವತಿ ಬ್ರಾಣಿಗೇರಿ, ಮಾಲತಿ ಅಂಗರದಡ್ಡು, ರಾಜೀವಿ ಹೊಸಪಟ್ಣ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ನಾಗೇಂದ್ರ ಬಿ. ಭಾಗವಹಿಸಿದ್ದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ರಂಜಿತ್ ವಿ.ಎಸ್., ಹಾಲು ಪರೀಕ್ಷಕ ವಿಕಾಸ್ ಪೂಜಾರಿ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya
error: Content is protected !!