22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ.

ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯತ್ ನೌಕರರಾದ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!