September 6, 2026
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ.

ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯತ್ ನೌಕರರಾದ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ನಿಡ್ಲೆ: ಸತ್ಯನಾರಾಯಣ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆ: ಬಾಳೆ ಗಿಡಗಳಿಗೆ ಹಾನಿ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!