22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

ಪಾರೆoಕಿ; ಮಡಂತ್ಯಾರು ಮೆಸ್ಕಾಂ ಕಚೇರಿಯಲ್ಲಿ‌ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡಿಮೆ ವೋಲ್ಟೇಜ್ ಇರುವ ಪ್ರದೇಶ ಪಾರೆoಕಿ ಗ್ರಾಮದ ಹಾರಬೆ, ದಡ್ಡು, ಕೊಡೆoಚೋಡಿ, ಮುಚ್ಚಗುರಿ, ‌‌ಮಾರಿಗುಡಿ ಬoಗೇರಕಟ್ಟ ಕೆರೆ ಬಳಿ ಸಾಲು ಮರ 5 ಸೆಂಟ್ಸ್‌ ಉಪ್ಪಪರ ನೀರು, ಬಡಾಜೆ, ಮೂಡಯೂರು ಸಮೀಪ ಹಾಗೂ ಇನ್ನಿತರ ಕಡೆ ತುರ್ತಾಗಿ ವಿದ್ಯುತ್ ಪರಿವರ್ತಕದ ಅವಶ್ಯಕತೆ ಬೇಡಿಕೆಯ ಬಗ್ಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಹರೀಶ್ ಕುಮಾರ್ ರಿಗೆ ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಮನವಿ ನೀಡಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya
error: Content is protected !!