32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರಬಾಬು, ದಕ್ಷಿಣ ಕನ್ನಡ ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತಾ ಕರ್ತ, ಡಿಸಿಸಿ ಬ್ಯಾಂಕಿನ ನವೀನ್ ಭೇಟಿ ನೀಡಿ, ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕೊಕ್ಕಡ ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya
error: Content is protected !!