23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇ ತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.2,00,000 ಅನುದಾನ ಮಂಜೂರು ಮಾಡಿರುತ್ತಾರೆ. ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ರೈ ಯವರಿಗೆ ಡಿ ಡಿ ವಿತರಣೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಆನಂದ ಕುಲಾಲ್, ಹರೀಶ್ ಹಾಗೂ ರಮೇಶ್ ಕುಂಜ್ಯಡಿ ,ಆನಂದ , ವಲಯದ ಮೇಲ್ವಿಚಾರಕಿ, ವೀಣಾ ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ ಉಪಸ್ಥಿತರಿದ್ದರು

Related posts

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya
error: Content is protected !!