24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

ಉಜಿರೆ: ಚಾರ್ಮಾಡಿ ರಸ್ತೆಯ ಎಸ್ ಆರ್ ಬಾರ್ ನ ಎದುರುಗಡೆ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಫೆ.28ರಂದು ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಇನೋವಾ ಕಾರು ಹಾಗೂ ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!