23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

ಉಜಿರೆ: ಸಂತ ಅಂತೋನಿ ಚರ್ಚ್ ನ ಅಂತರಧರ್ಮೀಯ ಆಯೋಗದ ಮನೋಜ್ ಮೆನೆಜಸ್ ಅವರ ಮುಂದಾಳತ್ವದಲ್ಲಿ, ಚರ್ಚ್ ಪಾಲನಾ ಆಯೋಗ, ಕಥೊಲಿಕ್ ಸಭಾ, ಐ. ಸಿ. ವೈ. ಎಮ್, ಇವರ ಸಹಯೋಗದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಮಂಟಪವನ್ನು ಫೆ.27ರಂದು ಶುಚಿಗೊಳಿಸಲಾಯಿತು.

ಶ್ರಮದಾನದಲ್ಲಿ ಸುಮಾರು 30 ಮಂದಿ ಭಕ್ತಾಧಿಗಳು ಭಾಗವಹಿಸಿದ್ದರು

Related posts

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya
error: Content is protected !!