September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

ಉಜಿರೆ: ಸಂತ ಅಂತೋನಿ ಚರ್ಚ್ ನ ಅಂತರಧರ್ಮೀಯ ಆಯೋಗದ ಮನೋಜ್ ಮೆನೆಜಸ್ ಅವರ ಮುಂದಾಳತ್ವದಲ್ಲಿ, ಚರ್ಚ್ ಪಾಲನಾ ಆಯೋಗ, ಕಥೊಲಿಕ್ ಸಭಾ, ಐ. ಸಿ. ವೈ. ಎಮ್, ಇವರ ಸಹಯೋಗದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಮಂಟಪವನ್ನು ಫೆ.27ರಂದು ಶುಚಿಗೊಳಿಸಲಾಯಿತು.

ಶ್ರಮದಾನದಲ್ಲಿ ಸುಮಾರು 30 ಮಂದಿ ಭಕ್ತಾಧಿಗಳು ಭಾಗವಹಿಸಿದ್ದರು

Related posts

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!