22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ.

ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯತ್ ನೌಕರರಾದ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!