25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

ಪಾರೆoಕಿ; ಮಡಂತ್ಯಾರು ಮೆಸ್ಕಾಂ ಕಚೇರಿಯಲ್ಲಿ‌ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡಿಮೆ ವೋಲ್ಟೇಜ್ ಇರುವ ಪ್ರದೇಶ ಪಾರೆoಕಿ ಗ್ರಾಮದ ಹಾರಬೆ, ದಡ್ಡು, ಕೊಡೆoಚೋಡಿ, ಮುಚ್ಚಗುರಿ, ‌‌ಮಾರಿಗುಡಿ ಬoಗೇರಕಟ್ಟ ಕೆರೆ ಬಳಿ ಸಾಲು ಮರ 5 ಸೆಂಟ್ಸ್‌ ಉಪ್ಪಪರ ನೀರು, ಬಡಾಜೆ, ಮೂಡಯೂರು ಸಮೀಪ ಹಾಗೂ ಇನ್ನಿತರ ಕಡೆ ತುರ್ತಾಗಿ ವಿದ್ಯುತ್ ಪರಿವರ್ತಕದ ಅವಶ್ಯಕತೆ ಬೇಡಿಕೆಯ ಬಗ್ಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಹರೀಶ್ ಕುಮಾರ್ ರಿಗೆ ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಮನವಿ ನೀಡಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!