September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl| ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿಯನ್ನು ಫೆ 27ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂಸಿ ಅಧ್ಯಕ್ಷರಾದ ಇಸ್ಮಾಯಿಲ್, ಉಪಾಧ್ಯಕ್ಷರು ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ, ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್, ಸೇವಾಪ್ರತಿನಿಧಿ ಪ್ರೇಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಮತ್ತು ಎಸ್ ಡಿ ಎಂ ಸಿ ಸದಸ್ಯರು ದಿನೇಶ್, ಎಸ್ ಡಿ ಎಂ ಸಿ ಸದಸ್ಯರಾದ ಬಾಲಕೃಷ್ಣ, ವಿನಯಚಂದ್ರ, ಪದ್ಮಯ್ಯ ಗೌಡ, ಆನಂದ ಗೌಡ ಬದನೋಡಿ,ಯಾದವ ಗುಂಪಕಲ್ಲು,ಶಿಕ್ಷಕಿಯರಾದ ಮಂಜುಳಾ, ವಿಶಾಲಾಕ್ಷಿ,ದೀಪಿಕಾ, ವೇದಾವತಿ, ದಿವ್ಯ, ಶಿಲ್ಪಾ, ಮೋಹನದಾಸ್, ಸೌಮ್ಯ, ಉಷಾ, ಜ್ಞಾನದೀಪ ಶಿಕ್ಷಕಿ ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಶಿಬಾಜೆ: ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!