22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

ಬಳಂಜ ವಲಯದ ಕರಂಬಾರು ಗ್ರಾಮದ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೂಟ್ಟೆಲ್ಮಾರ್ ಇದರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.1 ಲಕ್ಷ ಅನುದಾನ ಮಂಜೂರು ಮಾಡಿರುತ್ತಾರೆ. ತಾಲೂಕು ಯೋಜನಾಧಿಕಾರಿಯವರು ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಹೆಗಡೆಯವರಿಗೆ ಡಿ.ಡಿ ವಿತರಣೆ ಮಾಡಿ ಶುಭ ಹಾರೈಸಿದರು.

ಈ ಸಂಧರ್ಭ ದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಹೆಗ್ಡೆ, ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ನವೀನ್ ಸಾಮಾನಿ, ವಲಯದ ಮೇಲ್ವಿಚಾರಕಿ, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!