22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ.

ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯತ್ ನೌಕರರಾದ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!