July 23, 2026
ಪ್ರಮುಖ ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಮಫಲಕ – ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಾರಾವಿ ಇದರ ವತಿಯಿಂದ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಸೂರ್ಯನಾರಾಯಣ ದೇವಸ್ಥಾನದ ನಾಮಫಲಕವನ್ನು ಶಾಸಕರಾದ ಹರೀಶ್ ಪೂಂಜರವರು ಮಾ 1ರಂದು ಉದ್ಘಾಟಿಸಿದರು.

ಬಳಿಕ ನಡೆದ ಸಮಾರಂಭದಲ್ಲಿ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಅಧ್ಯಕ್ಷರಾದ ನಿರಂಜನ್ ಜೈನ್ ರಾಮೇರ ಗುತ್ತು, ವಸಂತ್ ಭಟ್ ನಾರಾವಿ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಭಂಡಾರಿ, ನಾರಾವಿ ಗ್ರಾ‌.ಪಂ ಮಾಜಿ ಅಧ್ಯಕ್ಷರಾದ ರಾಜವರ್ಮ ಜೈನ್, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಗ್ರಾ.ಪಂ ಮಾಜಿ‌ ಸದಸ್ಯ ಉದಯ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya
error: Content is protected !!