September 6, 2026
ಪ್ರಮುಖ ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಮಫಲಕ – ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಾರಾವಿ ಇದರ ವತಿಯಿಂದ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಸೂರ್ಯನಾರಾಯಣ ದೇವಸ್ಥಾನದ ನಾಮಫಲಕವನ್ನು ಶಾಸಕರಾದ ಹರೀಶ್ ಪೂಂಜರವರು ಮಾ 1ರಂದು ಉದ್ಘಾಟಿಸಿದರು.

ಬಳಿಕ ನಡೆದ ಸಮಾರಂಭದಲ್ಲಿ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಅಧ್ಯಕ್ಷರಾದ ನಿರಂಜನ್ ಜೈನ್ ರಾಮೇರ ಗುತ್ತು, ವಸಂತ್ ಭಟ್ ನಾರಾವಿ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಭಂಡಾರಿ, ನಾರಾವಿ ಗ್ರಾ‌.ಪಂ ಮಾಜಿ ಅಧ್ಯಕ್ಷರಾದ ರಾಜವರ್ಮ ಜೈನ್, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಗ್ರಾ.ಪಂ ಮಾಜಿ‌ ಸದಸ್ಯ ಉದಯ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

Suddi Udaya
error: Content is protected !!