23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

ನಾರಾವಿ: ಫೆ.28ರಿಂದ ಮಾ.9 ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತುಳುನಾಡಿನ ಕಾರಣಿಕದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚವನ್ನು ನಾರಾವಿ ಡೊಂಕುಬೆಟ್ಟು “ಸನ್ನಿಧಿ” ಪ್ಯಾಲೇಸ್ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು ಭಕ್ತಿಪೂರ್ವಕವಾಗಿ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾoದೊಟ್ಟು, ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ನಾರಾಯಣ ಪೂಜಾರಿ, ಈದು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ , ದಾನಿಗಳಾದ ವೀರಮ್ಮ ಸಂಜೀವ ಸಾಲಿಯಾನ್, ಮಕ್ಕಳಾದ ಕಲಶ ಸಮಿತಿಯ ಸಂಚಾಲಕ ಸತೀಶ್ ಕೋಟ್ಯಾನ್, ರವಿ ಕೋಟ್ಯಾನ್, ಪ್ರವೀಣ್ ಕೋಟ್ಯಾನ್, ಸ್ವಾಗತ ಸಮಿತಿಯ ಸಂಚಾಲಕ , ಯುವವಾಹಿನಿ ರಿ. ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಪ್ರಮೀಳ ಕೋಟ್ಯಾನ್, ಸುದರ್ಶನ್ ಶೇರಿಗಾರ್ ಹಟ್ಯಡ್ಕ, ರಾಧಕೃಷ್ಣ, ಸದಾನಂದ, ಸದಾಶಿವ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya
error: Content is protected !!