22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ ಸೌಮ್ಯ ಆಗಮಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಗೌಡ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು, ಬೆಳಾಲು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
error: Content is protected !!