23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ ಸೌಮ್ಯ ಆಗಮಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಗೌಡ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು, ಬೆಳಾಲು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!