30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

ಬೆಳ್ತಂಗಡಿ: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ತಾರಕೇಸರಿ ಇವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲು ಇಲ್ಲಿನ 1996 ಸಾಲಿನ ಶಿಷ್ಯ ವೃಂದದಿಂದ ಬೀಳ್ಕೊಡುಗೆ- ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಿಕ್ಷಕ ಮಹೇಶ್ ಬೆಳಾಲು, ಉಷಾ, ಕವಿತಾ, ಜಯಶ್ರೀ ಮೋಹನ್ ಗೌಡ, ಸೀತಾರಾಮ ಬೆಳಾಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಶಿಧರ ಶಿಲ್ಪಿ ಬೆಳಾಲು, ಸೋಮಶೇಖರ ಮಾಚಾರ್, ನಿವೃತ್ತ ಯೋಧ ರಮೇಶ್ ಕಾಡಂಡ ಮೊದಲಾದ ಶಿಷ್ಯಂದಿರು ಉಪಸ್ಥಿತರಿದ್ದರು.

Related posts

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya
error: Content is protected !!