September 6, 2026
ಆಯ್ಕೆಪ್ರಮುಖ ಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು ಪುನರಾಯ್ಕೆಗೊಂಡಿದ್ದಾರೆ.

ಮಾ.1ರಂದು ನಡೆದ ಸಭೆಯಲ್ಲಿ ರತ್ನಾಕರ ಬುಣ್ಣನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ನೇಮಿರಾಜ್ ಪಾಂಡಿ ಗುಡ್ಡನ್ ಬೆಟ್ಟು, ಉಪಾಧ್ಯಕ್ಷರುಗಳಾಗಿ ಜಾರಪ್ಪ ಪೂಜಾರಿ ಕುಮೇರು, ಸದಾನಂದ ಪೂಜಾರಿ ಸೌಭಾಗ್ಯ, ಪ್ರಧಾನ ಕಾರ್ಯದರ್ಶಿಯಾಗಿ ವಿನೋದರ ಸಾಲ್ಯಾನ್ ಕಲ್ಲಟ್ಟ, ಕಾರ್ಯದರ್ಶಿಗಳಾಗಿ‌ ಸಂತೋಷ್ ಸಾಲ್ಯಾನ್ , ಉಮೇಶ್ ಸಲ್ಯಾನ್ ಕುಕ್ಯೆರಡ್ಡ, ಕೋಶಾಧಿಕಾರಿಯಾಗಿ ರವೀಂದ್ರ ಅಂಚನ್ ಅಟ್ಲಬೆಟ್ಟು ಆಯ್ಕೆಯಾದರು.

ಸದಸ್ಯರಾಗಿ ಜಯ ಸಾಲ್ಯಾನ್ ಹಾರ್ದಿತ್ತಿಲ್, ಜಯನಂದ ಸಾಲ್ಯಾನ್ ಹಾರ್ದಿತ್ತಿಲ್, ರೆಕ್ಕಯ್ಯ ಪೂಜಾರಿ ಕುಂಜಾಡಿ, ಅಮರನಾಥ್ ಪೂಜಾರಿ ಹಿಮರಡ್ಡ, ಹರಿಶ್ಚಂದ್ರ ಸಾಲ್ಯಾನ್ ಕಲ್ಲಟ್ಟ, ಜಗದೀಶ್ ಆಚಾರ್ಯ ಕೊಂಪೆ, ಕೃಷ್ಣಪ್ಪ ಪೂಜಾರಿ ಕೃತೇಶ್ ನಿಲಯ, ರಾಜೀವಿ ಕುಮೇರು, ಪ್ರೇಮ ಪಲಾರಗೋಳಿ, ಸುನಿತಾ ಪಲಾರಗೋಳಿ, ಮಂಜುಳಾ ಪಲಾರಗೋಳಿ, ಸುಜಾತ ಕುಂಜಾಡಿ, ಸುದಾಕ್ಷಿಣಿ ಹಿಮರಡ್ಡ ಆಯ್ಕೆಯಾಗಿದ್ದಾರೆ.

Related posts

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!