July 23, 2026
ಆಯ್ಕೆಪ್ರಮುಖ ಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು ಪುನರಾಯ್ಕೆಗೊಂಡಿದ್ದಾರೆ.

ಮಾ.1ರಂದು ನಡೆದ ಸಭೆಯಲ್ಲಿ ರತ್ನಾಕರ ಬುಣ್ಣನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ನೇಮಿರಾಜ್ ಪಾಂಡಿ ಗುಡ್ಡನ್ ಬೆಟ್ಟು, ಉಪಾಧ್ಯಕ್ಷರುಗಳಾಗಿ ಜಾರಪ್ಪ ಪೂಜಾರಿ ಕುಮೇರು, ಸದಾನಂದ ಪೂಜಾರಿ ಸೌಭಾಗ್ಯ, ಪ್ರಧಾನ ಕಾರ್ಯದರ್ಶಿಯಾಗಿ ವಿನೋದರ ಸಾಲ್ಯಾನ್ ಕಲ್ಲಟ್ಟ, ಕಾರ್ಯದರ್ಶಿಗಳಾಗಿ‌ ಸಂತೋಷ್ ಸಾಲ್ಯಾನ್ , ಉಮೇಶ್ ಸಲ್ಯಾನ್ ಕುಕ್ಯೆರಡ್ಡ, ಕೋಶಾಧಿಕಾರಿಯಾಗಿ ರವೀಂದ್ರ ಅಂಚನ್ ಅಟ್ಲಬೆಟ್ಟು ಆಯ್ಕೆಯಾದರು.

ಸದಸ್ಯರಾಗಿ ಜಯ ಸಾಲ್ಯಾನ್ ಹಾರ್ದಿತ್ತಿಲ್, ಜಯನಂದ ಸಾಲ್ಯಾನ್ ಹಾರ್ದಿತ್ತಿಲ್, ರೆಕ್ಕಯ್ಯ ಪೂಜಾರಿ ಕುಂಜಾಡಿ, ಅಮರನಾಥ್ ಪೂಜಾರಿ ಹಿಮರಡ್ಡ, ಹರಿಶ್ಚಂದ್ರ ಸಾಲ್ಯಾನ್ ಕಲ್ಲಟ್ಟ, ಜಗದೀಶ್ ಆಚಾರ್ಯ ಕೊಂಪೆ, ಕೃಷ್ಣಪ್ಪ ಪೂಜಾರಿ ಕೃತೇಶ್ ನಿಲಯ, ರಾಜೀವಿ ಕುಮೇರು, ಪ್ರೇಮ ಪಲಾರಗೋಳಿ, ಸುನಿತಾ ಪಲಾರಗೋಳಿ, ಮಂಜುಳಾ ಪಲಾರಗೋಳಿ, ಸುಜಾತ ಕುಂಜಾಡಿ, ಸುದಾಕ್ಷಿಣಿ ಹಿಮರಡ್ಡ ಆಯ್ಕೆಯಾಗಿದ್ದಾರೆ.

Related posts

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya
error: Content is protected !!