July 23, 2026
Uncategorized

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

ಉಜಿರೆ: ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಇದರ ಶುಭರಾಂಭವು ಮಾ 1ರಂದು ಉಜಿರೆಯ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಕ‌ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ದೀಪ ಪ್ರಜ್ವಲನೆ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿವೃತ ಸಿಇಓ ರವೀಂದ್ರ ಶೆಟ್ಟಿ, ನಿವೃತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ಲಿಂಗಪ್ಪ ಮೂಲ್ಯ, ಸಂಸ್ಥೆಯ ಮಾಲಕರ ಮಾತ ಪಿತರಾದ ಸೇಸಪ್ಪ ಮೂಲ್ಯ- ಕುಸುಮಾವತಿ,ರೈಡಿಂಗ್ ಜೋಡಿ ಖ್ಯಾತಿಯ ಕಾಮತ್,ಪ್ರದೀಪ್ ಬೆಳ್ತಂಗಡಿ,ಸುಧೀರ್ ಗುರುವಾಯನಕೆರೆ, ಸುದೀಶ್ ಗುರುವಾಯನಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ಸುನಿಲ್ ಕೆ- ಅನುಷಾ ದಂಪತಿ ಆಗಮಿಸಿದ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸತ್ಕರಿಸಿದರು.

ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ನಿರೂಪಿಸಿದರು.

Related posts

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya
error: Content is protected !!