25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

ಉಜಿರೆ: ಇತಿಹಾಸ ಪ್ರಸಿದ್ಧ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ, ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಪುಂಜಾಲಕಟ್ಟೆಯಿಂದ ವಾಹನ ಜಾಥವು ಮಾ. 1ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ‌ಎಸ್ ತಿಳಿಸಿದ್ದಾರೆ.

ಈಗಾಗಲೇ ಉಜಿರೆ ವರ್ತಕರು, ಭಕ್ತರು ಸಹಸ್ರಾರು ವಾಹನಗಳೊಂದಿಗೆ ಪುಂಜಾಲಕಟ್ಟೆಯಲ್ಲಿ ಸೇರಿದ್ದಾರೆ. ಪುಂಜಾಲಕಟ್ಟೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ,ಅಲ್ಲಿಂದ ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಲಾಗುವುದು ಎಂದವರು ತಿಳಿಸಿದರು.

Related posts

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!