September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ ಸೌಮ್ಯ ಆಗಮಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಗೌಡ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು, ಬೆಳಾಲು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!