July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ ಸೌಮ್ಯ ಆಗಮಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಗೌಡ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು, ಬೆಳಾಲು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya
error: Content is protected !!