September 6, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

ಬೆಳ್ತಂಗಡಿ: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ತಾರಕೇಸರಿ ಇವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲು ಇಲ್ಲಿನ 1996 ಸಾಲಿನ ಶಿಷ್ಯ ವೃಂದದಿಂದ ಬೀಳ್ಕೊಡುಗೆ- ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಿಕ್ಷಕ ಮಹೇಶ್ ಬೆಳಾಲು, ಉಷಾ, ಕವಿತಾ, ಜಯಶ್ರೀ ಮೋಹನ್ ಗೌಡ, ಸೀತಾರಾಮ ಬೆಳಾಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಶಿಧರ ಶಿಲ್ಪಿ ಬೆಳಾಲು, ಸೋಮಶೇಖರ ಮಾಚಾರ್, ನಿವೃತ್ತ ಯೋಧ ರಮೇಶ್ ಕಾಡಂಡ ಮೊದಲಾದ ಶಿಷ್ಯಂದಿರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya
error: Content is protected !!