September 6, 2026
ಆಯ್ಕೆಪ್ರಮುಖ ಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು ಪುನರಾಯ್ಕೆಗೊಂಡಿದ್ದಾರೆ.

ಮಾ.1ರಂದು ನಡೆದ ಸಭೆಯಲ್ಲಿ ರತ್ನಾಕರ ಬುಣ್ಣನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ನೇಮಿರಾಜ್ ಪಾಂಡಿ ಗುಡ್ಡನ್ ಬೆಟ್ಟು, ಉಪಾಧ್ಯಕ್ಷರುಗಳಾಗಿ ಜಾರಪ್ಪ ಪೂಜಾರಿ ಕುಮೇರು, ಸದಾನಂದ ಪೂಜಾರಿ ಸೌಭಾಗ್ಯ, ಪ್ರಧಾನ ಕಾರ್ಯದರ್ಶಿಯಾಗಿ ವಿನೋದರ ಸಾಲ್ಯಾನ್ ಕಲ್ಲಟ್ಟ, ಕಾರ್ಯದರ್ಶಿಗಳಾಗಿ‌ ಸಂತೋಷ್ ಸಾಲ್ಯಾನ್ , ಉಮೇಶ್ ಸಲ್ಯಾನ್ ಕುಕ್ಯೆರಡ್ಡ, ಕೋಶಾಧಿಕಾರಿಯಾಗಿ ರವೀಂದ್ರ ಅಂಚನ್ ಅಟ್ಲಬೆಟ್ಟು ಆಯ್ಕೆಯಾದರು.

ಸದಸ್ಯರಾಗಿ ಜಯ ಸಾಲ್ಯಾನ್ ಹಾರ್ದಿತ್ತಿಲ್, ಜಯನಂದ ಸಾಲ್ಯಾನ್ ಹಾರ್ದಿತ್ತಿಲ್, ರೆಕ್ಕಯ್ಯ ಪೂಜಾರಿ ಕುಂಜಾಡಿ, ಅಮರನಾಥ್ ಪೂಜಾರಿ ಹಿಮರಡ್ಡ, ಹರಿಶ್ಚಂದ್ರ ಸಾಲ್ಯಾನ್ ಕಲ್ಲಟ್ಟ, ಜಗದೀಶ್ ಆಚಾರ್ಯ ಕೊಂಪೆ, ಕೃಷ್ಣಪ್ಪ ಪೂಜಾರಿ ಕೃತೇಶ್ ನಿಲಯ, ರಾಜೀವಿ ಕುಮೇರು, ಪ್ರೇಮ ಪಲಾರಗೋಳಿ, ಸುನಿತಾ ಪಲಾರಗೋಳಿ, ಮಂಜುಳಾ ಪಲಾರಗೋಳಿ, ಸುಜಾತ ಕುಂಜಾಡಿ, ಸುದಾಕ್ಷಿಣಿ ಹಿಮರಡ್ಡ ಆಯ್ಕೆಯಾಗಿದ್ದಾರೆ.

Related posts

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
error: Content is protected !!