23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಪ್ರಮುಖ ಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು ಪುನರಾಯ್ಕೆಗೊಂಡಿದ್ದಾರೆ.

ಮಾ.1ರಂದು ನಡೆದ ಸಭೆಯಲ್ಲಿ ರತ್ನಾಕರ ಬುಣ್ಣನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ನೇಮಿರಾಜ್ ಪಾಂಡಿ ಗುಡ್ಡನ್ ಬೆಟ್ಟು, ಉಪಾಧ್ಯಕ್ಷರುಗಳಾಗಿ ಜಾರಪ್ಪ ಪೂಜಾರಿ ಕುಮೇರು, ಸದಾನಂದ ಪೂಜಾರಿ ಸೌಭಾಗ್ಯ, ಪ್ರಧಾನ ಕಾರ್ಯದರ್ಶಿಯಾಗಿ ವಿನೋದರ ಸಾಲ್ಯಾನ್ ಕಲ್ಲಟ್ಟ, ಕಾರ್ಯದರ್ಶಿಗಳಾಗಿ‌ ಸಂತೋಷ್ ಸಾಲ್ಯಾನ್ , ಉಮೇಶ್ ಸಲ್ಯಾನ್ ಕುಕ್ಯೆರಡ್ಡ, ಕೋಶಾಧಿಕಾರಿಯಾಗಿ ರವೀಂದ್ರ ಅಂಚನ್ ಅಟ್ಲಬೆಟ್ಟು ಆಯ್ಕೆಯಾದರು.

ಸದಸ್ಯರಾಗಿ ಜಯ ಸಾಲ್ಯಾನ್ ಹಾರ್ದಿತ್ತಿಲ್, ಜಯನಂದ ಸಾಲ್ಯಾನ್ ಹಾರ್ದಿತ್ತಿಲ್, ರೆಕ್ಕಯ್ಯ ಪೂಜಾರಿ ಕುಂಜಾಡಿ, ಅಮರನಾಥ್ ಪೂಜಾರಿ ಹಿಮರಡ್ಡ, ಹರಿಶ್ಚಂದ್ರ ಸಾಲ್ಯಾನ್ ಕಲ್ಲಟ್ಟ, ಜಗದೀಶ್ ಆಚಾರ್ಯ ಕೊಂಪೆ, ಕೃಷ್ಣಪ್ಪ ಪೂಜಾರಿ ಕೃತೇಶ್ ನಿಲಯ, ರಾಜೀವಿ ಕುಮೇರು, ಪ್ರೇಮ ಪಲಾರಗೋಳಿ, ಸುನಿತಾ ಪಲಾರಗೋಳಿ, ಮಂಜುಳಾ ಪಲಾರಗೋಳಿ, ಸುಜಾತ ಕುಂಜಾಡಿ, ಸುದಾಕ್ಷಿಣಿ ಹಿಮರಡ್ಡ ಆಯ್ಕೆಯಾಗಿದ್ದಾರೆ.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!